ಮರಗಳ ಸಂರಕ್ಷಣೆಯ ಕಾನೂನು ಜಾರಿಗೆ ಕೊಡುವ ಪರಿ…….

ಎಪ್ರಿಲ್ ೮ರಂದು “ಅರಣ್ಯ ಇಲಾಖೆ ಅಧಿಕಾರಿಗಳ ಉತ್ತರ ಬಂತು, ಆದರೆ…..” ಎಂಬ ಲೇಖನ ಬರೆದಿದ್ದೆ. ಇದು ಪ್ರಕರಣ ಮುಂದುವರಿದ ಬಗೆ:.ನನ್ನ ಪತ್ರಕ್ಕೆ ಮಂಗಳೂರಿನ ಉ.ಅ.ಸಂ. ಯವರು ಉತ್ತರ ಬರೆಯಲಿಲ್ಲ. ನೆನಪೋಲೆ ಬರೆದೆ. ಪ್ರಯೋಜನವಾಗಲಿಲ್ಲ. “ಉತ್ತರ ಬರೆಯದಿದ್ದರೆ ನಿಮ್ಮ ಮೇಲಧಿಕಾರಿಗಳಿಗೆ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ” ಎಂಬ ಎಚ್ಚರಿಕೆ ರವಾನಿಸಿದೆ. ಆದರೂ ಉತ್ತರ ಬರಲಿಲ್ಲ. ಮಂಗಳೂರಿನ ಮಹಾನಗರಪಾಲಿಕೆಯ ವಾಣಿಜ್ಯ ಸಂಕೀರ್ಣದಲ್ಲಿ ಕಛೇರಿ ಇರುವ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಎಲ್ಲಾ ದಾಖಲೆಗಳ ಸಮೇತ ಒಂದು ದೂರು ನೀಡಿ ಯಥಾಪ್ರತಿಯನ್ನು ಉ.ಅ.ಸಂ.ಯವರಿಗೆ ಕಳಿಸಿದೆ. ಇಷ್ಟು … Read more