ಎಸ್ ಇ ಝಡ್ ನೇತ್ರಾವತಿಯನ್ನು ತಿರುಗಿಸಲು ಹೊರಟಿದೆಯೇ?

ಮಂಗಳೂರು ವಿಶೇಷ ಆರ್ಥಿಕ ವಲಯದ ವೆಬ್ ಸೈಟನ್ನು ನಾನು ನಿಯಮಿತವಾಗಿ ನೋಡುವುದಿಲ್ಲ. “ವಿಶೇಷ ಆರ್ಥಿಕ ವಲಯಕ್ಕೆ ನೀರೆಲ್ಲಿಂದ?” ಎಂಬ ಲೇಖನ ಬರೆದಾಗ ನೋಡಿದ್ದೆ. ಅಲ್ಲಿ ಕೊಟ್ಟಿದ್ದ ಕೆಲವು ಅಂಕಿಸಂಖ್ಯೆಗಳನ್ನು ಲೇಖನದಲ್ಲಿ ಬಳಸಿಕೊಂಡಿದ್ದೆ. ಅದೇ ನೆನಪಿನ ಮೇಲೆ ಮೊನ್ನೆ “ನಿಮ್ಮ ಕಾನೂನು ನಿಮಗಿರಲಿ……” ಲೇಖನದಲ್ಲಿ “ಕರ್ನಾಟಕ ಸರಕಾರ ದಿನಕ್ಕೆ ೬.೭೫ ಕೋಟಿ ಲೀಟರ್ ನೀರು ಕೊಡಲು ಒಪ್ಪಿಕೊಂಡಿದೆ” ಎಂದು ಬರೆದೆ. ನಿನ್ನೆ ಅಂದರೆ ೧೭-೦೬-೨೦೧೦ರಂದು ಯಾಕೋ ಕಂಪೆನಿಯ ವೆಬ್ ಸೈಟನ್ನು ಪುನಃ ನೋಡಬೇಕಾಯಿತು. ನೋಡಿದರೆ ನೀರಿನ ಕುರಿತಾದ ಕಂಪೆನಿಯ … Read more

ನಿಮ್ಮ ಕಾನೂನು ನಿಮಗಿರಲಿ; ನೀರು, ಭೂಮಿ ನಮಗಿರಲಿ!

ಮಂಗಳೂರು ವಿಶೇಷ ಆರ್ಥಿಕ ವಲಯ ಕಂಪೆನಿಯನ್ನು ಅದರ ನೀರಿನ ವ್ಯವಸ್ಥೆ ಬಗ್ಗೆ ಮಾಹಿತಿ ಕೇಳಿದಾಗ “ಎ ಎಂ ಆರ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿತ್ತು. ಒಪ್ಪಂದದ ಪ್ರತಿಯನ್ನು ಕೇಳಿ ನಾನು ಅರ್ಜಿ ಸಲ್ಲಿಸಿದೆ. ಕಂಪೆನಿ ಅದನ್ನು ಕೊಡಲು ನಿರಾಕರಿಸಿತು. ನಾನು ಮಾಹಿತಿ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದೆ. ಮೊನ್ನೆ ೫-೬-೨೦೧೦ರಂದು ಮಡಿಕೇರಿಯಲ್ಲಿ ಮಾಹಿತಿ ಹಕ್ಕು ಆಯೋಗ ಈ ಬಗ್ಗೆ ವಿಚಾರಣೆ ಇಟ್ಟುಕೊಂಡಿತ್ತು. ನಾನು ಹಾಜರಾದೆ. ಕಂಪೆನಿಯ ಪರವಾಗಿ ಯಾರೂ ಬಂದಿರಲಿಲ್ಲ. ಆದರೆ, ಬರಹ ರೂಪದಲ್ಲಿ ಆಯೋಗಕ್ಕೆ … Read more