ನೇತ್ರಾವತಿ ತಿರುವು ಯೋಜನೆ: ತಕ್ಷಣಕ್ಕೆ ಅನ್ನಿಸಿದ್ದು:

ನೇತ್ರಾವತಿ ತಿರುವು ಯೋಜನೆಗೆ ಮತ್ತೆ ಜೀವ ಬಂದಿದೆ. ಈ ಯೋಜನೆಯನ್ನು ಜಾರಿಗೆ ಕೊಡುವ ಮೊದಲು ನಮ್ಮ ಸರಕಾರ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕು:ಈ ಯೋಜನೆ ತುಮಕೂರು, ಕೋಲಾರ, ಚಿತ್ರದುರ್ಗ, ರಾಮನಗರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿದೆ. ಹಾಗಿದ್ದರೆ,೧. ಈ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ಯಾವಾಗಿನಿಂದ ಪ್ರಾರಂಭವಾಯಿತು?೨, ಅಭಾವ ಉಂಟಾಗಲು ಕಾರಣಗಳೇನು?೩. ಸಮಸ್ಯೆಯನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳುವುದು ಸಾಧ್ಯವೇ?೪. ಸಮಸ್ಯೆಯನ್ನು ಪರಿಹರಿಸಲು ಈಗಾಗಲೇ ಮಾಡಿರುವ ಪ್ರಯತ್ನಗಳು ಯಾವುವು? ಅವುಗಳು … Read more