ಬಂಟ್ವಾಳ, ಮಂಗಳೂರುಗಳ ಪಾಲಿಗೆ ತಿರುಗಲಿದೆ ನೇತ್ರಾವತಿಯ ದಿಕ್ಕು! ಗೆಳೆಯ ಅನಂತಾಡಿ ಗೋವಿಂದ ಭಟ್ಟರು ಇಮೈಲಿನಲ್ಲಿ ಏನು ಕಳಿಸಿದರೂ ಜೊತೆಗೆ ಈ ಮಾತು ಇದ್ದೇ ಇರುತ್ತದೆ: ಕೊನೆಯ ಮರವನ್ನು ಕಡಿದುರುಳಿಸಿ ಆದಮೇಲೆ ಕೊನೆಯ ನದಿಗೂ ವಿಷವುಣಿಸಿ ಮುಗಿದ ಮೇಲೆ ಕೊನೆಗುಳಿದ ಒಂದೇ ಮೀನನ್ನು ತಿಂದು ಮುಗಿಸಿದ ಮೇಲೆ ಆಗ, ಆಗ ನಿಮಗೆ ತಿಳಿಯುತ್ತದೆ: “ಹಣ ತಿನ್ನಲು ಬರುವುದಿಲ್ಲ”! ನಾವು ಭಾರತೀಯರು ಗಡ್ಡಕ್ಕೆ ಬೆಂಕಿ ತಾಗಿದಾಗಷ್ಟೇ ಬಾವಿ ತೋಡುವ ಪೈಕಿ. ಆದರೂ ನಾನು ಊದುವ ಶಂಖ ಊದುವುದೇ. ನೇತ್ರಾವತಿ ನದಿ … Read more