ಎತ್ತಿನಹೊಳೆ: ಕನೀನಿನಿ ಉತ್ತರಿಸಬೇಕಾದ ಹಲವು ಸಂದೇಹಗಳು ಸಹ್ಯಾದ್ರಿ ಸಂಚಯ ಮತ್ತಿತರ ಹಲವು ಸಂಘಟನೆಗಳು ಹಟ ಕಟ್ಟಿ ಎತ್ತಿನಹೊಳೆ ಯೋಜನೆಯ ವಿರುದ್ಧ ದೊಡ್ಡ ಹೋರಾಟವನ್ನು ಸಂಘಟಿಸಿದ್ದು ಎಲ್ಲರಿಗೂ ತಿಳಿದ ಸಂಗತಿ. ಸಹ್ಯಾದ್ರಿ ಸಂಚಯವು ಹತ್ತು ಪ್ರಶ್ನೆಗಳನ್ನು ರಾಜಕಾರಣಿಗಳಿಗೂ, ತಜ್ಞರಿಗೂ ಕೇಳಿತ್ತು. ಈ ಪ್ರಶ್ನೆಗಳಿಗೆ ಅವರು ಸೆಪ್ಟೆಂಬರ್ 19 ರ ಸಂಜೆ ನಾಲ್ಕಕ್ಕೆ ಮಂಗಳೂರಿನ ರೋಶನಿ ನಿಲಯದಲ್ಲಿ ನಡೆಯುವ ಸಭೆಯಲ್ಲಿ ಉತ್ತರಿಸಬೇಕಾಗಿತ್ತು. ಯು.ಟಿ. ಖಾದರ್ ಅವರು ಕರ್ನಾಟಕ ನೀರಾವರಿ ನಿಗಮ ನಿಯಮಿತದವರಿಂದ ಈ ಪ್ರಶ್ನೆಗಳಿಗೆ ಲಿಖಿತ ಉತ್ತರವನ್ನು ಪಡೆದು ಅಂದಿನ … Read more