ಪಂಪಭಾರತ ಆಶ್ವಾಸ ೪ (೮೭-೯೧)

  ವ|| ಎಂಬುದುಂ ಕೇಳುತ್ತುಂ ಬರೆವರೆ ಮತ್ತಮಾ ಪೆಂಡವಾಸಗೇರಿಯೊಳಗೆ ಸೌಭಾಗ್ಯದ ಭೋಗದ ಚಾಗದ ರೂಪುಗಳ್ ಮಾನಸರೂಪಾದಂತೆ- ಎಂಬುದುಂ ಕೇಳುತ್ತುಂ ಬರೆವರೆ ಮತ್ತಂ ಆ ಪೆಂಡವಾಸಗೇರಿಯೊಳಗೆ ಸೌಭಾಗ್ಯದ, ಭೋಗದ, ಚಾಗದ ರೂಪುಗಳ್ ಮಾನಸರೂಪು ಆದಂತೆ ಎಂಬುದನ್ನು ಕೇಳುತ್ತಾ ಬರುತ್ತಿರಲು, ಆ ಹೆಣ್ಣುಗಳ ಕೇರಿಯಲ್ಲಿ ಶ್ರೀಮಂತಿಕೆ, ಭೋಗ, ದಾನಗಳೇ ಮೈವೆತ್ತಂತಿದ್ದ ಉ|| ಸೀಗುರಿ ಕಾಪಿನಾಳ್ಕುಣಿದು ಮೆಟ್ಟುವ ವೇಸರಿಗೞ್ತೆ ಬೀರಮಂ ಚಾಗದ ಪೆಂಪುಮಂ ಪೊಗೞ್ವ ಸಂಗಡವರ್ಪವರೊೞ್ಗಿನಿಂದೆ ಮೆ ಯ್ಯೋಗಮಳುಂಬಮಪ್ಪ ಬಿಯಮಾರೆರ್ದೆಗಂ ಬರೆ ಬರ್ಪ ಪಾಂಗಗು ರ್ವಾಗಿರೆ ಚೆಲ್ವನಾಯ್ತರಬೊಜಂಗರ ಲೀಲೆ ಸುರೇಂದ್ರ ಲೀಲೆಯಿಂ|| … Read more