ಅರಣ್ಯ ಇಲಾಖೆಯ ಉತ್ತರ ಬಂತು, ಆದರೆ……
ತಾ. ೧೬-೩-೧೦ರ ನನ್ನ ಪತ್ರಕ್ಕೆ ಮಂಗಳೂರು ಉ.ಅ.ಸಂ.ಯವರು ನನಗೆ ಉತ್ತರಿಸದಿದ್ದರೂ, ತಾ. ೨೦-೩-೧೦ರಂದೇ ಅದನ್ನು ಸುಬ್ರಹ್ಮಣ್ಯ ಉಪವಿಭಾಗದ ಸ.ಅ.ಸಂ.ಯವರಿಗೆ ಕಳಿಸಿಕೊಟ್ಟಿದ್ದಾರೆ. ಎಂದರೆ ನನ್ನ ಪತ್ರ ಅವರಿಗೆ ಮುಟ್ಟಿದ ಒಂದೆರಡು ದಿನಗಳಲ್ಲಿಯೇ ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಅವರಿಗೆ ಅಭಿನಂದನೆಗಳು.ನನ್ನ ನೆನಪೋಲೆ ಹೋದಮೇಲೆ ಅವರು ಸುಳ್ಯದ ಉ.ಸ.ಅ.ಸಂ.ಯವರಿಗೆ ಮತ್ತೊಂದು ಅರೆಸರಕಾರಿ ಪತ್ರ ಬರೆದು ನನಗೆ ಅದರ ಯಥಾಪ್ರತಿಯನ್ನು ಕಳಿಸಿಕೊಟ್ಟಿದ್ದಾರೆ. ಆ ಪತ್ರ ಹೀಗಿದೆ:………”ಮೇಲಿನ ವಿಷಯಕ್ಕೆ ಸಂಬಂಧಿಸಿ ಉಲ್ಲೇಖ(೧)ರ ಈ ಕಾರ್ಯಾಲಯದ ಪತ್ರದ ಕಡೆಗೆ ನಿಮ್ಮ ಗಮನ ಸೆಳೆಯಲಾಗಿದೆ. ಸದ್ರಿ … Read more