ಪಂಪಭಾರತ ಆಶ್ವಾಸ ೧ ಪದ್ಯಗಳು ೧೧೫-೧೨೭
ಖಚರ ಪ್ಲುತ|| ತುಂಗ ವನ್ಯ ಮತಂಗಜ ದಂತಾಘಾತ ನಿಪಾತಿತ ಸಲ್ಲಕೀ | ಭಂಗಮಂ ಮಣಿ ಮೌಕ್ತಿಕ ನೀಳ ಸ್ಥೂಳ ಶಿಲಾ ಪ್ರವಿಭಾಷಿತೋ || ತ್ತುಂಗಮಂ ಮುನಿ ಮುಖ್ಯ ಮುಖಾಂಭೋಜೋದರ ನಿರ್ಗತ ಮಂತ್ರ ಪೂ | ತಾಂಗಮಂ ನೃಪನೆಯ್ದಿದನುದ್ಯಚ್ಛೃಂಗಮನಾ ಶತಶೃಂಗಮಂ ||೧೧೫|| (ತುಂಗ ವನ್ಯ ಮತಂಗಜ ದಂತಾಘಾತ ನಿಪಾತಿತ ಸಲ್ಲಕೀಭಂಗಮಂ, ಮಣಿ ಮೌಕ್ತಿಕ ನೀಳ ಸ್ಥೂಳ ಶಿಲಾ ಪ್ರವಿಭಾಷಿತೋತ್ತುಂಗಮಂ, ಮುನಿ ಮುಖ್ಯ ಮುಖಾಂಭೋಜೋದರ ನಿರ್ಗತ ಮಂತ್ರ ಪೂತಾಂಗಮಂ, ನೃಪನ್ ಎಯ್ದಿದನ್ ಉದ್ಯಚ್ಛೃಂಗಮನ್ ಆ ಶತಶೃಂಗಮಂ.) … Read more